JJM Scam FIR NR Pura Police: ಚಿಕ್ಕಮಗಳೂರಿನ ಜಲಜೀವನ್ ಮಿಶನ್ ಯೋಜನೆಯಲ್ಲಿ ನಕಲಿ ಸ್ಟ್ಯಾಂಪ್ ಪೇಪರ್ ಬಳಸಿ ಕೋಟ್ಯಾಂತರ ರೂಪಾಯಿ ವಂಚನೆ ನಡೆದಿರುವ ಆರೋಪ. ಎನ್.ಆರ್. ಪುರ ಪೊಲೀಸ್ ಠಾಣೆಯಲ್ಲಿ FIR ದಾಖಲು. ಐರಾ ಡಿಜಿಟಲ್ ಹಾಗೂ ಗುತ್ತಿಗೆದಾರ ದಸ್ತಗೀರ್ ವಿರುದ್ಧ ಪ್ರಕರಣ.
JJM Scam FIR NR Pura Police: ಚಿಕ್ಕಮಗಳೂರಿನ ಜಲಜೀವನ್ ಮಿಶನ್ ಯೋಜನೆಯಲ್ಲಿ ನಕಲಿ ಸ್ಟ್ಯಾಂಪ್ ಪೇಪರ್ ಬಳಸಿ ಕೋಟ್ಯಾಂತರ ರೂಪಾಯಿ ವಂಚನೆ ನಡೆದಿರುವ ಆರೋಪ. ಎನ್.ಆರ್. ಪುರ ಪೊಲೀಸ್ ಠಾಣೆಯಲ್ಲಿ FIR ದಾಖಲು. ಐರಾ ಡಿಜಿಟಲ್ ಹಾಗೂ ಗುತ್ತಿಗೆದಾರ ದಸ್ತಗೀರ್ ವಿರುದ್ಧ ಪ್ರಕರಣ.
Chikkamagaluru Missing Cases increase: ಲಿಂಗದಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಉಡೇವಾ ಗ್ರಾಮದ ನಿವಾಸಿ ಹೇಮಾವತಿ ಕೆ.ಟಿ. (34 ವರ್ಷ) ಎಂಬ ಗೃಹಿಣಿ ಮನೆಯಿಂದ ಯಾರಿಗೂ ಹೇಳದೆ ಕೇಳದೆ ನಾಪತ್ತೆಯಾಗಿದ್ದಾರೆ. ಸುಮಾರು 18 ವರ್ಷಗಳ ಹಿಂದೆ ಮದುವೆಯಾಗಿದ್ದ ಇವರಿಗೆ 15 ವರ್ಷದ ಮಗಳು ಹಾಗೂ 13 ವರ್ಷದ ಮಗನಿದ್ದಾನೆ.
ಮೂಡಿಗೆರೆ:ತಾಲೂಕಿನಲ್ಲಿ ಯೂರಿಯಾ ಗೊಬ್ಬರದ ಕೊರತೆ ತೀವ್ರವಾಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮುಂಗಾರು ಮಳೆಯ ಆರಂಭದ ಹಿನ್ನೆಲೆ ಕೃಷಿ ಚಟುವಟಿಕೆಗಳು ವೇಗ ಪಡೆದುಕೊಂಡಿರುವ ಈ ಸಂದರ್ಭದಲ್ಲಿ ಕೃಷಿ ಸಹಕಾರ ಸಂಘಗಳು ಹಾಗೂ ಖಾಸಗಿ ಅಂಗಡಿಗಳಲ್ಲಿ...
ಚಿಕ್ಕಮಗಳೂರು: ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪರ್ವತ ಶ್ರೇಣಿಯ ಮುಳ್ಳಯ್ಯನಗಿರಿ, ಬಾಬಾಬುಡನ್ ಗಿರಿ ಪ್ರದೇಶದ ಶೋಲಾ ಮತ್ತು ಹುಲ್ಲುಗಾವಲು ಪ್ರದೇಶದಲ್ಲಿ ಅಕ್ರಮವಾಗಿ ರಸ್ತೆಗಳ ನಿರ್ಮಾಣ, ಗುಡ್ಡ ಬಗೆದು ಮಣ್ಣು, ಅದಿರು ತೆಗೆದು ಸಾಗಾಟ ಸೇರಿದಂತೆ...
ಚಿಕ್ಕಮಗಳೂರು: ಐಪಿಎಲ್ ಫೈನಲ್ ಪಂದ್ಯದಲ್ಲಿ GT ವಿರುದ್ಧ RCB ಭರ್ಜರಿ ಗೆಲುವು ಸಾಧಿಸುತ್ತಿದ್ದಂತೆ ಚಿಕ್ಕಮಗಳೂರಿನಲ್ಲಿ RCB ಅಭಿಮಾನಿಗಳ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ.
ಹೌದು .. ನಗರದ ಆಜಾದ್ ಪಾರ್ಕ್ ಸರ್ಕಲ್ ಬಳಿ ನೂರಾರು...
ಮೂಡಿಗೆರೆ : ಶ್ರೀ ಶಾಸ್ತ ಕ್ರಿಕೆಟರ್ಸ್ ವತಿಯಿಂದ ಪಟ್ಟಣದ ಹೊಯ್ಸಳ ಕ್ರೀಡಾಂಗಣದಲ್ಲಿ ಎರಡು ದಿನಗಳ ಕಾಲ ಆಯೋಜಿಸಿದ್ದ ಲೆಜೆಂಡ್ಸ್ ಕಪ್ ಕ್ರೀಡಾಕೂಟ ಇಡೀ ರಾಜ್ಯದಲ್ಲಿ ಮಾದರಿ ಪಂದ್ಯಕೂಟ ಎಂದು ಕೆಂಪೇಗೌಡ ಒಕ್ಕಲಿಗ ವೇದಿಕೆ...
ಅಹಮದಾಬಾದ್: ಬೌಲರ್ಗಳ ಶಿಸ್ತುಬದ್ಧ ಮಾರಕ ದಾಳಿ ಹಾಗೂ ರನ್ ಮಷಿನ್ ವಿರಾಟ್ ಕೊಹ್ಲಿ ಅವರ ಜವಾಬ್ದಾರಿಯುತ ಬ್ಯಾಟಿಂಗ್ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಇತಿಹಾಸ ನಿರ್ಮಿಸಿದೆ. ಅಹಮದಾಬಾದ್ನ ನರೇಂದ್ರ...
ಕಳೆದ ಎರಡು ತಿಂಗಳಿಂದ ಕ್ರಿಕೆಟ್ ಪ್ರೇಮಿಗಳಿಗೆ ಭರಪೂರ ಮನರಂಜನೆ ಒದಗಿಸಿದ ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) ಇದೀಗ ಅಂತಿಮ ಘಟ್ಟಕ್ಕೆ ಬಂದು ನಿಂತಿದ್ದು ಫೈನಲ್ ಪಂದ್ಯಕ್ಕೆ ನರೇಂದ್ರ ಮೋದಿ ಕ್ರೀಡಾಂಗಣ ಸಿದ್ಧಗೊಂಡಿದೆ.
ಪಂದ್ಯ...
ಜಯಪುರ: ಹಾಲಿ ಚಾಂಪಿಯನ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ತಂಡಗಳ ನಡುವಿನ ಐಪಿಎಲ್ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ನೇರ ಪ್ರಸಾರವನ್ನು ಒಟ್ಟಿಗೆ ನೋಡಲು ಜಯಪುರ...
DK Shi Village in Kanakapura: ಕನಕಪುರ ತಾಲ್ಲೂಕಿನ ಡಿಕೆಶಿ ನಗರ ಗ್ರಾಮದ ವಿಶೇಷ ಕಥೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಭಿವೃದ್ಧಿ ಕಾರ್ಯಗಳಿಂದ ಪ್ರೇರಿತವಾಗಿ ಗ್ರಾಮಸ್ಥರು ಊರಿಗೆ ಇಟ್ಟ ಹೆಸರು ಹೇಗೆ ಹುಟ್ಟಿಕೊಂಡಿತು ಎಂಬ ಸಂಪೂರ್ಣ ಮಾಹಿತಿ.
Recent Comments