ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮೂಡಿಗೆರೆ ಪಟ್ಟಣದಲ್ಲಿ ಸಂಭ್ರಮಾಚರಣೆ ಆಚರಿಸಿದರು.

ಮೂಡಿಗೆರೆ ಪಟ್ಟಣದ ಲಯನ್ಸ್ ವೃತ್ತದಲ್ಲಿ ಪಟಾಕಿ ಸಿಡಿಸಿ ಜೈ ಕಾರ ಹಾಕಿ ಸಹಿ ಹಂಚುವ ಮೂಲಕ ಸಂಭ್ರಮಾಚರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ
ಕಾಂಗ್ರೆಸ್ ಮುಖಂಡರಾದ ಚಿಕ್ಕಳ್ಳಶಂಕರ್,
ಹೊಸಕೆರೆರಮೇಶ್,ಕುನ್ನಳ್ಳಿರವಿ,ಜುಬೆರ,ಹಾಲೂರು ಸುದೀರ್,
ಸುರೇಶ್, ಹರೀಶ್, ಷಣ್ಮುಕ ಮುಂತಾದವರು ಇದ್ದರು.
