Wednesday, August 12, 2026
Homeಜಿಲ್ಲಾಸುದ್ದಿಚಿಕ್ಕಮಗಳೂರು: ಭಾರೀ ಮಳೆ, ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಣೆ!

ಚಿಕ್ಕಮಗಳೂರು: ಭಾರೀ ಮಳೆ, ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಣೆ!

Telegram Group
Join Now

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ ,ಪ್ರಾಥಮಿಕ , ಪ್ರೌಢ ಶಾಲೆಗಳಿಗೆ ಇಂದು ರಜೆ‌ ಘೋಷಣೆ ಮಾಡಲಾಗಿದೆ.

ಕಳಸ ,ಮೂಡಿಗೆರೆ, ಶೃಂಗೇರಿ ,ಕೊಪ್ಪ, NR ಪುರ ತಾಲೂಕು, ಚಿಕ್ಕಮಗಳೂರು ತಾಲೂಕಿನ ಜಾಗರ, ಖಾಂಡ್ಯ, ಆಲ್ದೂರು, ವಸ್ತಾರೆ ಹೋಬಳಿಗಳಿಗೆ ರಜೆ ನೀಡುವಂತೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ನೀಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments