Tuesday, August 11, 2026
Homeಕ್ರೈಮ್ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಕೇಸ್: ಎಸ್‍ಐಟಿ ರಚಿಸಿದ ಸರ್ಕಾರ

ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಕೇಸ್: ಎಸ್‍ಐಟಿ ರಚಿಸಿದ ಸರ್ಕಾರ

Telegram Group
Join Now

ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ಸರ್ಕಾರ ವಿಶೇಷ ತನಿಖಾ ತಂಡವನ್ನು ರಚನೆ ಮಾಡಿ ಆದೇಶಿಸಿದೆ.ಹಿರಿಯ ಐಪಿಎಸ್‌ ಅಧಿಕಾರಿ ಅಧಿಕಾರಿ ಪ್ರಣಬ್ ಮೊಹಂತಿ ನೇತೃತ್ವದಲ್ಲಿ ಎಸ್‍ಐಟಿ ರಚನೆ ಮಾಡಲಾಗಿದೆ. ಐಪಿಎಸ್ ಅಧಿಕಾರಿಗಳಾದ ಅನುಚೇತ್, ಸೌಮ್ಯಲತಾ ಮತ್ತು ಜಿತೇಂದ್ರ ಕುಮಾರ್ ದಯಾಮಾರ ತನಿಖಾ ತಂಡದಲ್ಲಿದ್ದಾರೆ.

ಡಿಜಿಐಜಿಪಿಗೆ ತನಿಖಾ ಹಂತದ ಮಾಹಿತಿ ಆಗಿಂದಾಗ ಕೊಡಬೇಕು. ತನಿಖೆಯ ಅಂತಿಮ ವರದಿಯನ್ನು ಶೀಘ್ರವಾಗಿ ಸರ್ಕಾರಕ್ಕೆ ಸಲ್ಲಿಸಬೇಕೆಂದು ಎಸ್‍ಐಟಿ ತಂಡಕ್ಕೆ ಸರ್ಕಾರಕ್ಕೆ ಸೂಚಿಸಿದೆ.

ಕೊನೆಗೂ ಜನಾಕ್ರೋಶಕ್ಕೆ ಮಣಿದ ಸಿಎಂ ಸಿದ್ದರಾಮಯ್ಯಈ ಬಗ್ಗೆ ಪಬ್ಲಿಕ್‌ ಇಂಪ್ಯಾಕ್ಟ್‌ ನಿರಂತರವಾಗಿ ಪ್ರಕರಣದ ಬಗ್ಗೆ ಧ್ವನಿ ಎತ್ತಿತ್ತು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments