ಚಿಕ್ಕಮಗಳೂರು: ಗೌರಿ ಗಣೇಶ ಹಬ್ಬ, ಈದ್ ಮಿಲಾದ್ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆ ಪೊಲೀಸರು ಹೈ ಅಲರ್ಟ್ ಆಗಿದ್ದಾರೆ.
ಜಿಲ್ಲೆಯಾದ್ಯಂತ ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬಗಳ ಬಂದೋಬಸ್ತ್ ಪ್ರಯುಕ್ತ ಎಲ್ಲಾ ಪೊಲೀಸ್ ಠಾಣೆಗಳ ವ್ಯಾಪ್ತಿಯ ಪ್ರಮುಖ ಸೂಕ್ಷ್ಮ, ಅತಿ ಸೂಕ್ಷ್ಮ ಸ್ಥಳ ಮತ್ತು ಪ್ರದೇಶಗಳಲ್ಲಿ
ಚಿಕ್ಕಮಗಳೂರು ಸೇರಿದಂತೆ 10 ಪಟ್ಟಣದಲ್ಲಿ 26 ಸ್ಥಳಗಳನ್ನು ಅತೀ ಸೂಕ್ಷ್ಮ ಪ್ರದೇಶಗಳನ್ನು ಪೊಲೀಸರು ಗುರುತಿಸಿದ್ದಾರೆ. ಬ್ಯಾನರ್, ಬಂಟಿಂಗ್ಸ್, ಬಾವುಟ ಕಟ್ಟಲು, ಮೆರವಣಿಗೆ ಮಾಡಲು ಮಾತ್ರ ಅವಕಾಶ ನೀಡಲಾಗಿದೆ. ಪಟಾಕಿ ಹೊಡೆಯುವುದಕ್ಕೆ ನಿರ್ಬಂಧ ವಿಧಿಸಲಾಗಿದೆ.
