Monday, August 4, 2025
!-- afp header code starts here -->
Homeಕ್ರೈಮ್ಕೊಡಗಿನಲ್ಲಿ ಬಾಲಕಿಯನ್ನು ಹತ್ಯೆಗಿದ್ದ ಆರೋಪಿ ಪ್ರಕಾಶ್ ಆತ್ಮಹತ್ಯೆ ಎಂದು ಸುಳ್ಳು ಸುದ್ದಿ; ತಲೆಮರೆಸಿಕೊಂಡಿದ್ದ ಆರೋಪಿ ಓಂಕಾರಪ್ಪ...

ಕೊಡಗಿನಲ್ಲಿ ಬಾಲಕಿಯನ್ನು ಹತ್ಯೆಗಿದ್ದ ಆರೋಪಿ ಪ್ರಕಾಶ್ ಆತ್ಮಹತ್ಯೆ ಎಂದು ಸುಳ್ಳು ಸುದ್ದಿ; ತಲೆಮರೆಸಿಕೊಂಡಿದ್ದ ಆರೋಪಿ ಓಂಕಾರಪ್ಪ ಪೊಲೀಸರಿಗೆ ಶರಣು

ಕೊಡಗಿನ ಸೋಮವಾರಪೇಟೆಯಲ್ಲಿ ಹತ್ತನೇ ತರಗತಿ ಬಾಲಕಿ ಮೀನಾಳನ್ನು ಹತ್ಯೆಗೈದು ಆಕೆಯ ರುಂಡ ಸಮೇತ ಪರಾರಿಯಾಗಿದ್ದ ಆರೋಪಿ ಓಂಕಾರಪ್ಪ ಅಲಿಯಾಸ್ ಪ್ರಕಾಶ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತನ ಮೃತದೇಹ ಪತ್ತೆಯಾಗಿದೆ ಎಂದು ನಿನ್ನೆ ಸಂಜೆ ಸುದ್ದಿಯಾಗಿತ್ತು.ಆದರೀಗ ಆ ಸುದ್ದಿ ಊಹಾಪೋಹ ಎಂಬ ಸತ್ಯ ಹೊರ ಬಿದ್ದಿದೆ.

ಬಾಲಕಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಓಂಕಾರಪ್ಪ ತನ್ನ ಮನೆಯ ಸಮೀಪದಲ್ಲೇ ಇಂದು ಮುಂಜಾನೆ ಪೊಲೀಸರಿಗೆ ಶರಣಾಗಿದ್ದಾನೆ. ಈ ಮೂಲಕ ನಿನ್ನೆಯಿಂದ ಹರಿದಾಡುತ್ತಿದ್ದ ಸುಳ್ಳು ಸುದ್ದಿಗೆ ತೆರೆ ಬಿದ್ದಿದೆ. ಸದ್ಯ ಆತನನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!