Sunday, August 16, 2026
Homeಕ್ರೈಮ್ಹಾಸನ: ಮಗನ ಅಂಗಾಂಗ ದಾನ: ಸಾವಿನಲ್ಲೂ ಸಾರ್ಥಕತೆ ಮೆರೆದ ದಂಪತಿ

ಹಾಸನ: ಮಗನ ಅಂಗಾಂಗ ದಾನ: ಸಾವಿನಲ್ಲೂ ಸಾರ್ಥಕತೆ ಮೆರೆದ ದಂಪತಿ

Telegram Group
Join Now

ಹಾಸನ: ಮೆದುಳು ನಿಷ್ಕ್ರಿಯಗೊಂಡಿದ್ದ ಮಗನ ಅಂಗಾಂಗ ದಾನ ಮಾಡುವ ಮೂಲಕ ಹಾಸನ ಮೂಲದ ದಂಪತಿ ಸಾರ್ಥಕತೆ ಮೆರೆದಿದ್ದಾರೆ.

ಆಲೂರು ತಾಲೂಕಿನ ಕಿತ್ತಗಳಲೆ ಗ್ರಾಮದಲ್ಲಿ ನ.19ರಂದು ಬೈಕ್ ಅಪಘಾತ ನಡೆದಿತ್ತು. ಅಪಘಾತದಲ್ಲಿ ನಾಗರಾಜ್ (33) ಎಂಬವರು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು.

ಮೆದುಳು ನಿಷ್ಕ್ರಿಯಗೊಂಡ ಹಿನ್ನೆಲೆ, ನಾಗರಾಜ್ ಪೋಷಕರಾದ ದೊಡ್ಡಯ್ಯ ಹಾಗೂ ನಿಂಗಮ್ಮ ಅವರು ಮಗನ ಅಂಗಾಂಗ ದಾನ ಮಾಡಿದ್ದಾರೆ. 

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments