ಜಯಪುರ: ಜಯಪುರದ ಗಣಪತಿ ದೇವಸ್ಥಾನದ ಬಳಿ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿ ಸಿಲುಕಿಕೊಂಡ ಘಟನೆ ನಡೆದಿದೆ
ಲಾರಿಯೂ ಜಯಪುರದಿಂದ ಕೊಪ್ಪ ಕಡೆಗೆ ಹೋಗುವಾಗ ಈ ಅವಘಡ ಸಂಭವಿಸಿದೆ.

ರಸ್ತೆ ಕಿರಿದಾದ ಕಾರಣದಿಂದ ಎದುರಿನಿಂದ ಬಂದ ವಾಹನಕ್ಕೆ ಜಾಗ ಮಾಡಿಕೊಡಲು ಹೋದಾಗ ನಿಯಂತ್ರಣ ತಪ್ಪಿ ರಸ್ತೆಯ ಬದಿಯಿದ್ದ ಕಟ್ಟೆಗೆ ಡಿಕ್ಕಿ ಹೊಡೆದು ನಿಂತಿದೆ.
