ಬಾಳೆಹೊನ್ನೂರು–ಚಿಕ್ಕಮಗಳೂರು ಮುಖ್ಯರಸ್ತೆ ಅಗಲೀಕರಣ ಹಾಗೂ ಅಪಾಯಕಾರಿ ತಿರುವುಗಳನ್ನು ನೇರಗೊಳಿಸುವ ಕಾಮಗಾರಿಗೆ ಸಂಬಂಧಿಸಿದಂತೆ DFO, RFO, ACF, ಪೊಲೀಸ್ PSI ಸೇರಿದಂತೆ ಅಧಿಕಾರಿಗಳೊಂದಿಗೆ ಶಾಸಕರಾದ ಟಿ.ಡಿ ರಾಜೇಗೌಡ ಅವರು ಸ್ಥಳ ಪರಿಶೀಲನೆ ನಡೆಸಿದರು.

ರಸ್ತೆ ಸುರಕ್ಷತೆ ಹಾಗೂ ಸುಗಮ ಸಂಚಾರಕ್ಕೆ ಅಗತ್ಯವಿರುವ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ, ಕಾಮಗಾರಿಯನ್ನು ಪರಿಣಾಮಕಾರಿಯಾಗಿ ಕೈಗೊಳ್ಳುವ ಕುರಿತು ಪರಿಶೀಲನೆ ನಡೆಸಲಾಯಿತು.
