Saturday, August 9, 2025
!-- afp header code starts here -->
Homeಜಿಲ್ಲಾಸುದ್ದಿಮೂಡಿಗೆರೆ: ಬ್ರಹ್ಮಕುಮಾರಿ ಸಂಘದಿಂದ ರಕ್ಷಾ ಬಂಧನ ಕಾರ್ಯಕ್ರಮ ಆಚರಣೆ

ಮೂಡಿಗೆರೆ: ಬ್ರಹ್ಮಕುಮಾರಿ ಸಂಘದಿಂದ ರಕ್ಷಾ ಬಂಧನ ಕಾರ್ಯಕ್ರಮ ಆಚರಣೆ

ಚಿಕ್ಕಮಗಳೂರು: ಸೋದರತೆ ಸಾರುವ ರಕ್ಷಾ ಬಂಧನ ಕಾರ್ಯಕ್ರಮ ವನ್ನು ಬ್ರಹ್ಮಕುಮಾರಿ ಸಂಘದವರು ಮೂಡಿಗೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಆಚರಿಸಿದರು.

ರಕ್ಷಾ ಬಂಧನವು ಸಹೋದರ ಮತ್ತು ಸಹೋದರಿಯರ ನಡುವಿನ ಪ್ರೀತಿ ಮತ್ತು ರಕ್ಷಣೆಯ ಸಂಕೇತವಾಗಿದೆ. ಈ ಹಬ್ಬದಲ್ಲಿ, ಸಹೋದರಿಯರು ತಮ್ಮ ಸಹೋದರನಿಗೆ ರಾಖಿ ಕಟ್ಟಿ, ಅವನ ದೀರ್ಘಾಯುಷ್ಯ ಮತ್ತು ಯೋಗಕ್ಷೇಮಕ್ಕಾಗಿ ಪ್ರಾರ್ಥಿಸುವ ದಿನ. ಪ್ರತಿಯಾಗಿ, ಸಹೋದರನು ತನ್ನ ಸಹೋದರಿಯನ್ನು ಎಲ್ಲಾ ಅಪಾಯಗಳಿಂದ ರಕ್ಷಿಸುವುದಾಗಿ ವಾಗ್ದಾನ ಮಾಡಿ ಸಹೋದರಿಯರಿಗೆ ಸದಾ ರಕ್ಷಣೆ ನೀಡುವ ಹಬ್ಬವಾಗಿದೆ.

ಇದು ಸಹೋದರ-ಸಹೋದರಿಯರ ನಡುವಿನ ಬಾಂಧವ್ಯವನ್ನು ಆಚರಿಸುವ ಹಬ್ಬವಾಗಿದೆ.

ಈ ಹಿನ್ನಲೆ ಮೂಡಿಗೆರೆ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಾಗೂ ವೈದ್ಯರಿಗೂ, ಸಿಬ್ಬಂದಿಗಳಿಗೂ ರಾಕಿ ಕಟ್ಟುವುದರ ಮೂಲಕ ದೇವರು ಒಳಳ್ಳೆಯದನ್ನ ಕರುಣಿಸಲಿ ಎಂದು ಪ್ರಾರ್ಥಿಸಿ ನಾಡಿನ ಜನತೆಗೆ ರಕ್ಷಾ ಬಂಧನದ ಮಹತ್ವ ತಿಳಿಸಿ ಬ್ರಹ್ಮಕುಮಾರಿ ಸಂಘದ ವತಿಯಿಂದ ಶುಭಾಶಯ ತಿಳಿಸಿದರು

RELATED ARTICLES

LEAVE A REPLY

Please enter your comment!
Please enter your name here

- Advertisment -!-- afp header code starts here -->

Most Popular

Recent Comments

error: Content is protected !!