ಮೂಡಿಗೆರೆ: ತೋಟಗಾರಿಕೆ ಇಲಾಖೆ ವತಿಯಿಂದ ಪಲಾನುಭವಿಗಳಿಗೆ ಮೆಣಸು ಬಳ್ಳಿ ಗಳನ್ನು ಶಾಸಕಿ ನಯನಾ ಮೋಟಮ್ಮ ಅವರು ವಿತರಣೆ ಮಾಡಿದರು.
ವಿಧಾನ ಪರಿಷತ್ ಉಪಸಭಾಪತಿಗಳಾದ ಎಂ.ಕೆ.ಪ್ರಾಣೇಶ್ ಮಾತನಾಡಿ ಉತ್ತಮ ರೀತಿಯಲ್ಲಿ ಸಸಿಗಳನ್ನು ಪೋಷಿಸಿ ಉತ್ತಮ ಮೆಣಸು ಕುಯುವಂತೆ ರೈತರಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ಶಾಸಕಿ ನಯನ ಮೋಟಮ್ಮ, ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ರಮೇಶ್ ಹೊಸಕೆರೆ, ಪರೀಕ್ಷಿತ್ ಜಾವಳಿ, ಮುಖ್ಯಧಿಕಾರಿ ಶ್ವೇತಾ ಸೇರಿದಂತೆ ಸಿಬ್ಬಂದಿಗಳು ಉಪಸ್ಥಿತರಿದ್ದರು.
