ಶೃಂಗೇರಿ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶೈಕ್ಷಣಿಕ ಸಾಮಾಜಿಕ ಸಮೀಕ್ಷೆ ನಡೆಸುವ ಸಂದರ್ಭದಲ್ಲಿ ಶಿಕ್ಷಕನಿಗೆ ಹಾವು ಕಡಿದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ತಹಸೀಲ್ದಾರ್ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಹೌದು .. ದೈಹಿಕ ಶಿಕ್ಷಕ ಕಾಂತರಾಜು ಎಂಬುವರಿಗೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶೈಕ್ಷಣಿಕ ಸಾಮಾಜಿಕ ಸಮೀಕ್ಷೆ ನಡೆಸುವ ಸಂದರ್ಭದಲ್ಲಿ ನಮ್ಮಾರು ಸಮೀಪ ಕಣ್ ಕುಟ್ಲು ಗ್ರಾಮದಲ್ಲಿ ಹಾವು ಕಡಿತದಿಂದ ಶೃಂಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ.
ಈ ವೇಳೆ ಆಸ್ಪತ್ರೆಗೆ ತಹಸೀಲ್ದಾರ್ ಭೇಟಿ ನೀಡಿ ದೈಹಿಕ ಶಿಕ್ಷಕ ಕಾಂತರಾಜು ಅವರ ಆರೋಗ್ಯ ವಿಚಾರಿಸಿ ಸಾಂತ್ವನ ತಿಳಿಸಿದರು.
ವರದಿ ವಿಠಲ್ ಶೃಂಗೇರಿ
7676798969
