Advertisement

Homeಜಿಲ್ಲಾಸುದ್ದಿಕೊಪ್ಪದಲ್ಲಿ ವ್ಯಕ್ತಿ ಮೇಲೆ ಕಾಡುಕೋಣ ದಾಳಿ: ಅಪಾಯದಿಂದ ಪಾರು!

ಕೊಪ್ಪದಲ್ಲಿ ವ್ಯಕ್ತಿ ಮೇಲೆ ಕಾಡುಕೋಣ ದಾಳಿ: ಅಪಾಯದಿಂದ ಪಾರು!

ಕೊಪ್ಪ: ಕೃಷಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಕಾಡುಕೋಣ ದಾಳಿ ನಡೆಸಿದ ಘಟನೆ ಕೊಪ್ಪದ ಶಾನುವಳ್ಳಿ ಎಂಬಲ್ಲಿ ನಡೆದಿದೆ.

ಹೌದು .. ಭಾನುವಾರ ಶಾನುವಳ್ಳಿಯ ಧ್ರುವ ಎಂಬುವವರ ತೋಟದಲ್ಲಿ ವಿಠಲ ಪೂಜಾರಿ ಎಂಬುವವರು ಕೃಷಿ ಕೆಲಸ ಮಾಡುತ್ತಿದ್ದಾಗ ಕಾಡುಕೋಣ ದಾಳಿ ನಡೆಸಿದೆ.

ಈ ವೇಳೆ ವಿಠಲ ಪೂಜಾರಿ ಅವರ ತಲೆ, ಸೊಂಟ ಹಾಗೂ ಕಾಲಿಗೆ ಪೆಟ್ಟಾಗಿದೆ. [ಪಟ್ಟಣದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗಿದೆ.

ಆಸ್ಪತ್ರೆಗೆ ಅರಣ್ಯ ಇಲಾಖೆ ಅಧಿಕಾರಿ ಭೇಟಿ ನೀಡಿದ್ದು ಗಾಯಾಳುವಿನ ಆರೋಗ್ಯ ವಿಚಾರಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!