Wednesday, August 12, 2026
Homeಕ್ರೈಮ್ಚಿಕ್ಕಮಗಳೂರಿನ ಅರಣ್ಯದಲ್ಲಿ ಕಾಡ್ಗಿಚ್ಚು: ಹತ್ತಕ್ಕೂ ಹೆಚ್ಚು ಎಕರೆ ಅರಣ್ಯ ನಾಶ!

ಚಿಕ್ಕಮಗಳೂರಿನ ಅರಣ್ಯದಲ್ಲಿ ಕಾಡ್ಗಿಚ್ಚು: ಹತ್ತಕ್ಕೂ ಹೆಚ್ಚು ಎಕರೆ ಅರಣ್ಯ ನಾಶ!

Telegram Group
Join Now

ಚಿಕ್ಕಮಗಳೂರು : ಜಿಲ್ಲೆಯ ಕಡೂರು ತಾಲೂಕಿನ ಗುಡ್ಡದಲ್ಲಿ ಕಾಡ್ಗಿಚ್ಚು ಉಂಟಾಗಿದ್ದು ಹತ್ತಾರು ಎಕರೆ ಅರಣ್ಯ ಪ್ರದೇಶ ನಾಶವಾಗಿದೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.

ಹೌದು .. ಹತ್ತಾರು ಎಕರೆ ಅರಣ್ಯ ಪ್ರದೇಶಕ್ಕೆ ಬೆಂಕಿ ಆವರಿಸಿದ್ದು ನಿರಂತರ ಗಾಳಿಯಿಂದ ಹೆಚ್ಚುತ್ತಿರೋ ಬೆಂಕಿಯ ಕೆನ್ನಾಲಿಗೆ ಬೆಂಕಿ ನಂದಿಸಲು ಅರಣ್ಯ ಇಲಾಖೆ ಸಿಬ್ಬಂದಿಗಳು ಹರಸಾಹಸ ಪಟ್ಟರು.

ಇದರ ಮಧ್ಯ ಸ್ಥಳಿಯರ ಸಹಕಾರದಿಂದ ಬೆಂಕಿ ನಂದಿಸಲು ಅಧಿಕಾರಿಗಳು ಹೋರಾಟ ನಡೆಸುತ್ತಿದ್ದು ಗುಡ್ಡದಲ್ಲಿ ಬೀಸುತ್ತಿರುವ ಭಾರೀ ಗಾಳಿಯಿಂದ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments