Wednesday, September 16, 2026
Homeಗ್ರೇಟರ್ ಬೆಂಗಳೂರುಇನ್‌ಸ್ಪೆಕ್ಟರ್ ಮಾಡಬಾರದ್ದು ಏನೂ ಮಾಡಿಲ್ಲ, ಅವರ ಲಾಂಗ್ವೇಜ್‌ನಲ್ಲಿ ಹೇಳಿದ್ದಾರೆ: ಧನಂಜಯ್‌ ಪರ ಸಿಎಂ ಡಿಕೆಶಿ ಬ್ಯಾಟಿಂಗ್‌

ಇನ್‌ಸ್ಪೆಕ್ಟರ್ ಮಾಡಬಾರದ್ದು ಏನೂ ಮಾಡಿಲ್ಲ, ಅವರ ಲಾಂಗ್ವೇಜ್‌ನಲ್ಲಿ ಹೇಳಿದ್ದಾರೆ: ಧನಂಜಯ್‌ ಪರ ಸಿಎಂ ಡಿಕೆಶಿ ಬ್ಯಾಟಿಂಗ್‌

Telegram Group
Join Now

ಬೆಂಗಳೂರು: ಇನ್‌ಸ್ಪೆಕ್ಟರ್ ಮಾಡಬಾರದ್ದು ಏನೂ ಮಾಡಿಲ್ಲ, ಅವರ ಲಾಂಗ್ವೇಜ್‌ನಲ್ಲಿ ಹೇಳಿದ್ದಾರೆ ಎಂದು ಹೇಳುವ ಮೂಲಕ ಸಿಎಂ ಡಿಕೆ ಶಿವಕುಮಾರ್‌ ಧನಂಜಯ್‌ ಪರ ಬ್ಯಾಟಿಂಗ್‌ ಮಾಡಿದ್ದಾರೆ.

ಟಿ. ನರಸೀಪುರದಲ್ಲಿ ಗಣೇಶ ಮೆರವಣಿಗೆ ವಿಚಾರವಾಗಿ ಜನರಿಗೆ ವಾರ್ನಿಂಗ್‌ ನೀಡಿದ್ದ ಇನ್‌ಸ್ಪೆಕ್ಟರ್ ಧನಂಜಯ್‌ ವಿರುದ್ಧ ಕ್ರಮಕ್ಕೆ ಬಿಜೆಪಿ ಒತ್ತಾಯಿಸಿರುವ ವಿಚಾರವಾಗಿ ಅವರು ಪ್ರತಿಕ್ರಿಯಿಸಿದರು.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಇನ್‌ಸ್ಪೆಕ್ಟರ್ ಮಾಡಬಾರದ್ದು ಏನೂ ಮಾಡಿಲ್ಲ. ಅವರ ಭಾಷೆಯಲ್ಲಿ ಏನು ಹೇಳಬೇಕೋ ಅದನ್ನು ಹೇಳಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡಬೇಕಾದವರು ಅವರೇ ತಾನೇ ಎಂದು ಹೇಳಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!