Thursday, July 2, 2026
Homeಇತ್ತೀಚಿನ ಸುದ್ದಿRenukaswamy case: ರೇಣುಕಾಸ್ವಾಮಿ ಕೇಸ್ ಸಾಕ್ಷಿಗೆ ಬೆದರಿಕೆ ಹಾಕಿದ್ದ ಆರೋಪ: ದರ್ಶನ್ ಅಭಿಮಾನಿ ಸಂಘದ ...

Renukaswamy case: ರೇಣುಕಾಸ್ವಾಮಿ ಕೇಸ್ ಸಾಕ್ಷಿಗೆ ಬೆದರಿಕೆ ಹಾಕಿದ್ದ ಆರೋಪ: ದರ್ಶನ್ ಅಭಿಮಾನಿ ಸಂಘದ ಮೂವರು ಅರೆಸ್ಟ್!

Telegram Group
Join Now

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಸಾಕ್ಷಿ ಸಂದೀಪ್‌ಗೆ ಬೆದರಿಕೆ ಹಾಕಿದ್ದ ಆರೋಪದ ಮೇಲೆ ಮೂವರು ಆರೋಪಿಗಳನ್ನ ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ.

ದರ್ಶನ್ ಅಭಿಮಾನಿಗಳಾದ ಸುಹಾಸ್, ವೇಣು ಮತ್ತು ಪುನೀತ್‌ ಬಂಧಿತ ಆರೋಪಿಗಳಾಗಿದ್ದು, ಮೂವರು ಮೂಲತಃ ತುಮಕೂರಿನವರು. ಪುನೀತ್ ʻಡಿ-ಕಮ್ಯುನಿಟಿʼ ಫೇಸ್‌ಬುಕ್‌ ಪೇಜ್‌ನ ಅಡ್ಮಿನ್ ಅನ್ನೋದು ಬೆಳಕಿಗೆ ಬಂದಿದೆ.

ಸಾಕ್ಷ್ಯನಾಶಕ್ಕೆ ಸಂಚು ರೂಪಿಸಿದ ಈ ಅಭಿಮಾನಿಗಳ ಕೃತ್ಯದಿಂದ ನಟ ದರ್ಶನ್ ಅಂಡ್ ಗ್ಯಾಂಗ್‌ಗೆ ಕಾನೂನು ಸಂಕಷ್ಟ ಮತ್ತು ಜೈಲು ವಾಸದ ಭೀತಿ ಇನ್ನಷ್ಟು ಹೆಚ್ಚಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments