Tuesday, August 11, 2026
Homeಆಧ್ಯಾತ್ಮಶಬರಿಮಲೆಯಲ್ಲಿ ಬೆಳಗಿದ ʻಮಕರ ಜ್ಯೋತಿʼ : ಕಣ್ತುಂಬಿಕೊಂಡ ಲಕ್ಷಾಂತರ ಅಯ್ಯಪ್ಪ ಭಕ್ತರು!

ಶಬರಿಮಲೆಯಲ್ಲಿ ಬೆಳಗಿದ ʻಮಕರ ಜ್ಯೋತಿʼ : ಕಣ್ತುಂಬಿಕೊಂಡ ಲಕ್ಷಾಂತರ ಅಯ್ಯಪ್ಪ ಭಕ್ತರು!

Telegram Group
Join Now

ವರ್ಷದ ಮೊದಲ ಹಬ್ಬವಾದ ಮಕರ ಸಂಕ್ರಾಂತಿಯಂದು ಜ್ಯೋತಿ ರೂಪದಲ್ಲಿ ಭಕ್ತರಿಗೆ ಅಯ್ಯಪ್ಪನ ದರ್ಶನವಾಯಿತು. ಸಂಕ್ರಾಂತಿಯಂದು ಕೇರಳದ ಶಬರಿಮಲೆಯಲ್ಲಿ ಉದ್ಭವಿಸುವ ಮಕರ ಜ್ಯೋತಿಯನ್ನ (ಮಕರವಿಳಕ್ಕು) ಲಕ್ಷಾಂತರ ಭಕ್ತರು ಕಣ್ತುಂಬಿಕೊಂಡರು.

ಹೌದು. ಐತಿಹಾಸಿಕ ಶಬರಿಮಲೆ ದೇಗುಲದಲ್ಲಿ ಮಕರಜ್ಯೋತಿ ಕಣ್ತುಂಬಿಕೊಳ್ಳಲು ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತಸಾಗರ ನೆರೆದಿತ್ತು. ಸಂಜೆ 6:43 ರಿಂದ 6:46ರ ಸುಮಾರಿಗೆ ಅಯ್ಯಪ್ಪ ದೇಗುಲದ ಎದುರಿನ ಪೊನ್ನಂಬಲಮೇಡುವಿನಲ್ಲಿ ಜ್ಯೋತಿ ದರ್ಶನವಾಯಿತು. ಈ ವೇಳೆ ಅಯ್ಯಪ್ಪನ ಭಕ್ತಿಗೀತೆ ಗುಣಗಾನ ಮಾಡುತ್ತಾ ಭಕ್ತರು ಜ್ಯೋತಿ ಕಣ್ತುಂಬಿಕೊಂಡರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments