Sunday, August 9, 2026
Homeಇತರೆಉಪ ಚುನಾವಣೆಯಲ್ಲಿ ಗೆಲುವು ಹಿನ್ನಲೆ:ಮೂಡಿಗೆರೆಯಲ್ಲಿ ಸಂಭ್ರಮಾಚರಣೆ

ಉಪ ಚುನಾವಣೆಯಲ್ಲಿ ಗೆಲುವು ಹಿನ್ನಲೆ:ಮೂಡಿಗೆರೆಯಲ್ಲಿ ಸಂಭ್ರಮಾಚರಣೆ

Telegram Group
Join Now

ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮೂಡಿಗೆರೆ ಪಟ್ಟಣದಲ್ಲಿ ಸಂಭ್ರಮಾಚರಣೆ ಆಚರಿಸಿದರು.

ಮೂಡಿಗೆರೆ ಪಟ್ಟಣದ ಲಯನ್ಸ್ ವೃತ್ತದಲ್ಲಿ ಪಟಾಕಿ ಸಿಡಿಸಿ ಜೈ ಕಾರ ಹಾಕಿ ಸಹಿ ಹಂಚುವ ಮೂಲಕ ಸಂಭ್ರಮಾಚರಣೆ ಮಾಡಲಾಯಿತು‌.
ಈ ಸಂದರ್ಭದಲ್ಲಿ
ಕಾಂಗ್ರೆಸ್ ಮುಖಂಡರಾದ ಚಿಕ್ಕಳ್ಳಶಂಕರ್,
ಹೊಸಕೆರೆರಮೇಶ್,ಕುನ್ನಳ್ಳಿರವಿ,ಜುಬೆರ,ಹಾಲೂರು ಸುದೀರ್,
ಸುರೇಶ್, ಹರೀಶ್, ಷಣ್ಮುಕ ಮುಂತಾದವರು ಇದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments